ಆರೋಪಿಯು ಬಾಂಗ್ಲಾದೇಶದ ಪ್ರಜೆಯಾಗಿದ್ದು, ವೃತ್ತಿಯಲ್ಲಿ ಮಾಂಸ ವ್ಯಾಪಾರಿ. ಆತ ಅಕ್ರಮವಾಗಿ ಭಾರತಕ್ಕೆ ಬಂದು, ತನ್ನ ನೈಜ ಗುರುತನ್ನು ಮರೆ ಮಾಚಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದ. ಅನ್ವರುಲ್ ಅವರನ್ನು ಕೊಲ್ಲುವ ಯೋಜನೆಯ ಭಾಗವಾಗಿ ಎರಡು ತಿಂಗಳ ಹಿಂದೆ ಈತನನ್ನು ಕೋಲ್ಕತ್ತಕ್ಕೆ ಕರೆಸಿಕೊಳ್ಳಲಾಗಿತ್ತು ಎಂದು ಅವರು ವಿವರಿಸಿದ್ದಾರೆ.