ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಆರೋಪಿ ಬಂಧನ

Published 30 ಮೇ 2023, 20:08 IST
Last Updated 30 ಮೇ 2023, 20:08 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಸುಜಯ್‌ ಕೃಷ್ಣ ಭದ್ರ ಎಂಬುವರನ್ನು ಜಾರಿ ನಿರ್ದೇಶನಾಲಯವು ಮಂಗಳವಾರ ರಾತ್ರಿ  ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾಲಿಘಾಟ್‌ನ ಅಂಕಲ್‌ ಎಂದೇ ಹೆಸರುವಾಸಿಯಾಗಿರುವ ಭದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 12 ತಾಸು ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ.

‘ವಿಚಾರಣೆ ವೇಳೆ ಅವರು ಸಹಕರಿಸಲಿಲ್ಲ’ ಎಂದು ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT