‘ಎಲ್ಲ ರೀತಿಯ ರಾಜಕೀಯ ಜವಾಬ್ದಾರಿಗಳಿಂದ ಬಿಡುಗಡೆ ಪಡೆಯಬೇಕು ಮತ್ತು ಬದುಕಿನ ಮುಂದಿನ ಅವಧಿಯನ್ನು ಓದು, ಬರಹ ಮತ್ತು ಇನ್ನಿತರ ಚಟುವಟಿಕೆಯಲ್ಲಿ ಕಳೆಯಲು ತೀರ್ಮಾನಿಸಿದ್ದೇನೆ. ಈ ಇಂಗಿತವನ್ನು ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರ ಬಳಿಯೂ ವ್ಯಕ್ತಪಡಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.