ಬಲ್ಲಿಯಾ, ಉತ್ತರ ಪ್ರದೇಶ (ಪಿಟಿಐ): ಕೃಷಿ ಕಾಯ್ದೆಗಳು ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಸಂಬಂಧಿಸಿ ತನ್ನ ಬೇಡಿಕೆಗಳ ಬಗ್ಗೆ ಮಾಸಾಂತ್ಯದೊಳಗೆ ಕ್ರಮಕೈಗೊಳ್ಳದಿದ್ದರೆ ಸೆಪ್ಟೆಂಬರ್ 8ರಿಂದ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಆರ್ಎಸ್ಎಸ್ ಮಾನ್ಯತೆ ಹೊಂದಿರುವ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಎಚ್ಚರಿಸಿದೆ.