ಗುರುವಾರ, 26 ಫೆಬ್ರುವರಿ 2026
×
ADVERTISEMENT

ಮಹಾಘಟಬಂಧನದಲ್ಲಿ ಗೊಂದಲಗಳಿಲ್ಲ, ತೇಜಸ್ವಿಯೇ ಮುಖ್ಯಮಂತ್ರಿ ಅಭ್ಯರ್ಥಿ: ಕನ್ಹಯ್ಯ

Published : 27 ಜೂನ್ 2025, 15:32 IST
Last Updated : 27 ಜೂನ್ 2025, 15:32 IST
ADVERTISEMENT
ಫಾಲೋ ಮಾಡಿ
Comments
ಗೊಂದಲ ಇರುವುದು ಎನ್‌ಡಿಎಯಲ್ಲಿ
‘ಮಹಾಘಟಬಂಧನದಲ್ಲಿ ಮುಖ್ಯಮಂತ್ರಿ ಸ್ಥಾನದ ಆಯ್ಕೆಯ ಪ್ರಕ್ರಿಯೆಯು ಸ್ವಯಂಚಾಲಿತವಾಗಿ ನಡೆಯುತ್ತದೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ನಿತೀಶ್‌ ಕುಮಾರ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿ ಎನ್‌ಡಿಎ ಇದೆ. ಅಂಥೆಯೇ ಎನ್‌ಡಿಎಯಲ್ಲಿ ಯಾವ ಪಕ್ಷಗಳು ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂಬುದೂ ಸ್ಪಷ್ಟವಿಲ್ಲ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT