ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ನಾನು ಇಂದು ನಿತೀಶ್ ಜೀ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಪರವಾಗಿ ಕೇಂದ್ರವು ಸುಪ್ರೀಂಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ತರುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ನಾನು ದೆಹಲಿಯ ಜನರೊಂದಿಗೆ ನಿಲ್ಲುತ್ತೇನೆ’ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.