<p><strong>ಪಟ್ನಾ:</strong> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ರಾಜಕೀಯ ಪ್ರವೇಶ ಖಚಿತಗೊಂಡಿದ್ದು, ಅದನ್ನು ಔಪಚಾರಿಕವಾಗಿ ಜೆಡಿಯು ಘೋಷಣೆ ಮಾಡಲಿದೆ ಎಂದು ಸಚಿವ ಶರ್ವಣ್ ಕುಮಾರ್ ಮಂಗಳವಾರ ಹೇಳಿದ್ದಾರೆ.</p>.ವಿಶ್ಲೇಷಣೆ | ರಾಜ್ಯಪಾಲ: ಕತ್ತಿ ಇಲ್ಲದ ರಾಜ.<p>ನಿಶಾಂತ್ ಅವರಿಗೆ ದೊಡ್ಡ ಜವಾಬ್ದಾರಿ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>‘ಇದು ಈಗ ಖಚಿತ ಹಾಗೂ ಅಂತಿಮಗೊಂಡಿದೆ, ನಿಶಾಂತ್ ಕುಮಾರ್ ಸಕ್ರೀಯ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಪಕ್ಷವೇ ಅದನ್ನು ಘೋಷಿಸಲಿದೆ. ನಿಶಾಂತ್ ರಾಜಕೀಯಕ್ಕೆ ಬರಬೇಕು ಎಂದು ಹಲವು ವರ್ಷಗಳಿಂದ ಕಾರ್ಯಕರ್ತರು ಒತ್ತಾಯಿಸುತ್ತಿದ್ದರು. ಹೋಳಿ ಹಬ್ಬಕ್ಕೆ ಮುನ್ನವೇ ಈ ನಿರ್ಧಾರ ಹೊರಬಿದ್ದಿರುವುದು ಪಕ್ಷದ ಕಾರ್ಯಕರ್ತರಲ್ಲಿ ಮತ್ತು ಬೆಂಬಲಿಗರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.</p>.ಕಾಗದರಹಿತ ಶಾಸಕಾಂಗದತ್ತ ಬಿಹಾರ ವಿಧಾನಸಭೆ: ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಗೈರು.<p>ಅವರಿಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸಲಾಗುವುದು, ಯಾವ ಜವಾಬ್ದಾರಿ ಎನ್ನುವುದು ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ ಎಂದರು.</p><p>ನಿಶಾಂತ್ ಕುಮಾರ್ ಅವರನ್ನು ರಾಜ್ಯಸಭೆಗೆ ಕಳುಹಿಸಲಾಗುವುದೇ ಎನ್ನುವ ಪ್ರಶ್ನೆಗೆ ‘ಎನೂ ಬೇಕಾದರೂ ಆಗಬಹುದು’ ಎಂದು ಉತ್ತರಿಸಿದರು.</p> .ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ರಾಜಕೀಯ ಪ್ರವೇಶ ಖಚಿತಗೊಂಡಿದ್ದು, ಅದನ್ನು ಔಪಚಾರಿಕವಾಗಿ ಜೆಡಿಯು ಘೋಷಣೆ ಮಾಡಲಿದೆ ಎಂದು ಸಚಿವ ಶರ್ವಣ್ ಕುಮಾರ್ ಮಂಗಳವಾರ ಹೇಳಿದ್ದಾರೆ.</p>.ವಿಶ್ಲೇಷಣೆ | ರಾಜ್ಯಪಾಲ: ಕತ್ತಿ ಇಲ್ಲದ ರಾಜ.<p>ನಿಶಾಂತ್ ಅವರಿಗೆ ದೊಡ್ಡ ಜವಾಬ್ದಾರಿ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>‘ಇದು ಈಗ ಖಚಿತ ಹಾಗೂ ಅಂತಿಮಗೊಂಡಿದೆ, ನಿಶಾಂತ್ ಕುಮಾರ್ ಸಕ್ರೀಯ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಪಕ್ಷವೇ ಅದನ್ನು ಘೋಷಿಸಲಿದೆ. ನಿಶಾಂತ್ ರಾಜಕೀಯಕ್ಕೆ ಬರಬೇಕು ಎಂದು ಹಲವು ವರ್ಷಗಳಿಂದ ಕಾರ್ಯಕರ್ತರು ಒತ್ತಾಯಿಸುತ್ತಿದ್ದರು. ಹೋಳಿ ಹಬ್ಬಕ್ಕೆ ಮುನ್ನವೇ ಈ ನಿರ್ಧಾರ ಹೊರಬಿದ್ದಿರುವುದು ಪಕ್ಷದ ಕಾರ್ಯಕರ್ತರಲ್ಲಿ ಮತ್ತು ಬೆಂಬಲಿಗರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.</p>.ಕಾಗದರಹಿತ ಶಾಸಕಾಂಗದತ್ತ ಬಿಹಾರ ವಿಧಾನಸಭೆ: ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಗೈರು.<p>ಅವರಿಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸಲಾಗುವುದು, ಯಾವ ಜವಾಬ್ದಾರಿ ಎನ್ನುವುದು ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ ಎಂದರು.</p><p>ನಿಶಾಂತ್ ಕುಮಾರ್ ಅವರನ್ನು ರಾಜ್ಯಸಭೆಗೆ ಕಳುಹಿಸಲಾಗುವುದೇ ಎನ್ನುವ ಪ್ರಶ್ನೆಗೆ ‘ಎನೂ ಬೇಕಾದರೂ ಆಗಬಹುದು’ ಎಂದು ಉತ್ತರಿಸಿದರು.</p> .ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>