<p><strong>ನವದೆಹಲಿ: </strong>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಕಾಂಗ್ರೆಸ್, ಚುನಾವಣಾ ಸಮಿತಿಯನ್ನು ರಚಿಸಿದೆ.</p><p>ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೇಶ್ ರಾಮ್, ಶಕೀಲ್ ಅಹ್ಮದ್ ಖಾನ್ ಮತ್ತು ಮದನ್ ಮೋಹನ್ ಝಾ ಸಮಿತಿಯಲ್ಲಿರುವ ಪ್ರಮುಖರು.</p><p>39 ಸದಸ್ಯರನ್ನು ಒಳಗೊಂಡ ಸಮಿತಿ ಇದಾಗಿದೆ. ಹೆಚ್ಚುವರಿಯಾಗಿ ಎಲ್ಲಾ ಸಂಸದರು, ಶಾಸಕರು, ಎಂಎಲ್ಸಿಗಳು, ಎಐಸಿಸಿ ಕಾರ್ಯದರ್ಶಿಗಳು, ಬಿಹಾರದ ಸಿಡಬ್ಲ್ಯೂಸಿ ಸದಸ್ಯರನ್ನು ಸಮಿತಿಗೆ ಸೇರಿಸಲಾಗಿದೆ.</p>.KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್ ನಾಯ್ಡು–ಎಚ್ಡಿಕೆ ಚರ್ಚೆ.Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ. <p>ಸಮಿತಿ ರಚನೆಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ.</p><p>ಚುನಾವಣಾ ಸಮಿತಿಯಲ್ಲಿ ರಾಜೇಶ್ ರಾಥೋಡ್, ಮೋತಿಲಾಲ್ ಶರ್ಮಾ, ಅಂಶುಲ್ ಅವಿಜಿತ್, ಖೈಸರ್ ಅಲಿ ಖಾನ್, ರಮೇಶ್ ಪ್ರಸಾದ್ ಯಾದವ್, ಶಶಿ ರಂಜನ್, ಸುಬೋಧ್ ಮಂಡಲ್, ಫೌಜಿಯಾ ರಾಣಾ ಮತ್ತು ಖುಷ್ಬೂ ಕುಮಾರಿ ಸೇರಿದಂತೆ ಇತರರು ಇದ್ದಾರೆ.</p><p>ಇದೇ ನವೆಂಬರ್ನಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ.ನಿಖಿಲ್ ಕುಮಾರಸ್ವಾಮಿ ಬೀದರ್ ಜಿಲ್ಲಾ ಸಂಚಾರ: ಬೆಳೆ, ಮನೆ ಹಾನಿ ವೀಕ್ಷಣೆ.ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ.ಕಿತ್ತಲೆ ಬಣ್ಣದ iPhone 17 ProMax ಖಾಲಿ: ಭಾರತ, ಅಮೆರಿಕದಲ್ಲಿ ಹೆಚ್ಚಿನ ಬೇಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಕಾಂಗ್ರೆಸ್, ಚುನಾವಣಾ ಸಮಿತಿಯನ್ನು ರಚಿಸಿದೆ.</p><p>ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೇಶ್ ರಾಮ್, ಶಕೀಲ್ ಅಹ್ಮದ್ ಖಾನ್ ಮತ್ತು ಮದನ್ ಮೋಹನ್ ಝಾ ಸಮಿತಿಯಲ್ಲಿರುವ ಪ್ರಮುಖರು.</p><p>39 ಸದಸ್ಯರನ್ನು ಒಳಗೊಂಡ ಸಮಿತಿ ಇದಾಗಿದೆ. ಹೆಚ್ಚುವರಿಯಾಗಿ ಎಲ್ಲಾ ಸಂಸದರು, ಶಾಸಕರು, ಎಂಎಲ್ಸಿಗಳು, ಎಐಸಿಸಿ ಕಾರ್ಯದರ್ಶಿಗಳು, ಬಿಹಾರದ ಸಿಡಬ್ಲ್ಯೂಸಿ ಸದಸ್ಯರನ್ನು ಸಮಿತಿಗೆ ಸೇರಿಸಲಾಗಿದೆ.</p>.KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್ ನಾಯ್ಡು–ಎಚ್ಡಿಕೆ ಚರ್ಚೆ.Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ. <p>ಸಮಿತಿ ರಚನೆಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ.</p><p>ಚುನಾವಣಾ ಸಮಿತಿಯಲ್ಲಿ ರಾಜೇಶ್ ರಾಥೋಡ್, ಮೋತಿಲಾಲ್ ಶರ್ಮಾ, ಅಂಶುಲ್ ಅವಿಜಿತ್, ಖೈಸರ್ ಅಲಿ ಖಾನ್, ರಮೇಶ್ ಪ್ರಸಾದ್ ಯಾದವ್, ಶಶಿ ರಂಜನ್, ಸುಬೋಧ್ ಮಂಡಲ್, ಫೌಜಿಯಾ ರಾಣಾ ಮತ್ತು ಖುಷ್ಬೂ ಕುಮಾರಿ ಸೇರಿದಂತೆ ಇತರರು ಇದ್ದಾರೆ.</p><p>ಇದೇ ನವೆಂಬರ್ನಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ.ನಿಖಿಲ್ ಕುಮಾರಸ್ವಾಮಿ ಬೀದರ್ ಜಿಲ್ಲಾ ಸಂಚಾರ: ಬೆಳೆ, ಮನೆ ಹಾನಿ ವೀಕ್ಷಣೆ.ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ.ಕಿತ್ತಲೆ ಬಣ್ಣದ iPhone 17 ProMax ಖಾಲಿ: ಭಾರತ, ಅಮೆರಿಕದಲ್ಲಿ ಹೆಚ್ಚಿನ ಬೇಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>