ಮಂಗಳವಾರ, 4 ನವೆಂಬರ್ 2025
×
ADVERTISEMENT
ADVERTISEMENT

Bihar Elections | ಮೊದಲ ಹಂತದ ಪ್ರಚಾರಕ್ಕೆ ತೆರೆ: ಕೊನೆಯ ದಿನ ಅಬ್ಬರದ ಪ್ರಚಾರ

Published : 4 ನವೆಂಬರ್ 2025, 15:30 IST
Last Updated : 4 ನವೆಂಬರ್ 2025, 15:30 IST
ಫಾಲೋ ಮಾಡಿ
Comments
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ರೈತರಿಗೆ ಎಂಎಸ್‌ಪಿ ಮೇಲೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹300 ಮತ್ತು ಗೋಧಿಗೆ ₹400 ನೀಡಲಾಗುವುದು
ತೇಜಸ್ವಿ ಯಾದವ್ ಆರ್‌ಜೆಡಿ ನಾಯಕ‌
ಬಿಹಾರದ ಎನ್‌ಡಿಎ ಸರ್ಕಾರವು ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಹೊರಬರುವಂತೆ ಮಾಡಿದೆಯಲ್ಲದೆ ಅವರ ಸಬಲೀಕರಣಕ್ಕೆ ಹಾದಿ ಕಲ್ಪಿಸಿಕೊಟ್ಟಿದೆ
ಸ್ಮೃತಿ ಇರಾನಿ ಬಿಜೆಪಿ ನಾಯಕಿ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಪ್ರಕರಣವಿಲ್ಲ. ಎನ್‌ಡಿಎಯಿಂದ ಮಾತ್ರ ಬಿಹಾರದ ಅಭಿವೃದ್ಧಿ ಸಾಧ್ಯವಾಗಲಿದೆ
ರಾಜನಾಥ ಸಿಂಗ್ ರಕ್ಷಣಾ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT