<p><strong>ಗೋಪಾಲಗಂಜ್ (ಬಿಹಾರ)</strong>: ಕೇವಲ ಶೇ 3ರಷ್ಟು ಜನಸಂಖ್ಯೆಯಿರುವ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನದ ಭರವಸೆ ನೀಡುವುದಾದರೆ, ಶೇ 17ರಷ್ಟು ಜನಸಂಖ್ಯೆಯಿರುವ ಮುಸ್ಲಿಮರ ಪ್ರತಿನಿಧಿ ರಾಜ್ಯದ ಮುಖ್ಯಮಂತ್ರಿ ಯಾಕಾಗಬಾರದು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಂಗಳವಾರ ಪ್ರಶ್ನಿಸಿದ್ದಾರೆ.</p>.<p>ಬಿಹಾರದ 32 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಮಂಗಳವಾರ ಆರಂಭಿಸಿ ಇಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಯಾವುದೇ ಭರವಸೆ ನೀಡದ ಆಡಳಿತಾರೂಢ ಎನ್ಡಿಎ ಮತ್ತು ವಿಪಕ್ಷ ‘ಇಂಡಿಯಾ’ ಮೈತ್ರಿಯನ್ನು ಅವರು ಟೀಕಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಪಾಲಗಂಜ್ (ಬಿಹಾರ)</strong>: ಕೇವಲ ಶೇ 3ರಷ್ಟು ಜನಸಂಖ್ಯೆಯಿರುವ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನದ ಭರವಸೆ ನೀಡುವುದಾದರೆ, ಶೇ 17ರಷ್ಟು ಜನಸಂಖ್ಯೆಯಿರುವ ಮುಸ್ಲಿಮರ ಪ್ರತಿನಿಧಿ ರಾಜ್ಯದ ಮುಖ್ಯಮಂತ್ರಿ ಯಾಕಾಗಬಾರದು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಂಗಳವಾರ ಪ್ರಶ್ನಿಸಿದ್ದಾರೆ.</p>.<p>ಬಿಹಾರದ 32 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಮಂಗಳವಾರ ಆರಂಭಿಸಿ ಇಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಯಾವುದೇ ಭರವಸೆ ನೀಡದ ಆಡಳಿತಾರೂಢ ಎನ್ಡಿಎ ಮತ್ತು ವಿಪಕ್ಷ ‘ಇಂಡಿಯಾ’ ಮೈತ್ರಿಯನ್ನು ಅವರು ಟೀಕಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>