<p><strong>ಬಲ್ಲಿಯಾ</strong>: ಕೆಲವೇ ದಿನಗಳಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಹೇಳಿದ್ದಾರೆ.</p><p>ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಬಹುಮತ ಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿಎಂ ನಿತೀಶ್ ಕುಮಾರ್ 10ನೇ ಬಾರಿಗೆ ಅಧಿಕಾರವಹಿಸಿಕೊಂಡಿದ್ದಾರೆ. </p><p>ಬಿಜೆಪಿಯ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಗೃಹ ಖಾತೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಂಡೆ, ಮುಂದಿನ ದಿನಗಳಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ನಡೆಸುತ್ತಿರುವ ತಂತ್ರವಾಗಿದೆ ಎಂದು ತಿಳಿಸಿದ್ದಾರೆ. </p>.Ashes 1st Test: ಆಸ್ಟ್ರೇಲಿಯಾ ಗೆಲುವಿಗೆ 205 ರನ್ ಟಾರ್ಗೆಟ್ ನೀಡಿದ ಆಂಗ್ಲರು.Visual Story: ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡ ನಟಿ ಶ್ವೇತಾ ಪ್ರಸಾದ್. <p>ಸರ್ಕಾರದ ನೀತಿಗಳು ಎಂದಿಗೂ ನಿರುದ್ಯೋಗವನ್ನು ಹೋಗಲಾಡಿಸುವ ಹಾಗೂ ಅಭಿವೃದ್ಧಿಯತ್ತ ಸಾಗುವ ಗುರಿಯನ್ನು ಹೊಂದಿಲ್ಲ. ಬಿಜೆಪಿಯ ಏಕೈಕ ಘೋಷಣೆ ಹಿಂದುತ್ವ. ಹಿಂದುತ್ವದ ಹೆಸರಿನಲ್ಲಿ ಸರ್ಕಾರವನ್ನು ನಡೆಸಲು ಹಾಗೂ ಜನರನ್ನು ದಾರಿ ತಪ್ಪಿಸಲು ಬಯಸುತ್ತಿದ್ದಾರೆ ಎಂದು ಪಾಂಡೆ ತಿಳಿಸಿದ್ದಾರೆ.</p><p>ಸಾಮ್ರಾಟ್ ಚೌಧರಿ ಅವರನ್ನು ಗೃಹ ಸಚಿವರನ್ನಾಗಿ ನೇಮಿಸುವುದು ಪಕ್ಷದ ಆಂತರಿಕ ನಿರ್ಧಾರ. ಇದು ಸಂಧಾನದ ಭಾಗವಾಗಿಯೂ ಇರಬಹುದು. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ನಿತೀಶ್ ಕುಮಾರ್ ಅವರು ಕೆಲವೇ ದಿನಗಳಲ್ಲಿ ಪದಚ್ಯುತಗೊಳ್ಳಬಹುದು ಎನ್ನಿಸುತ್ತಿದೆ ಎಂದು ಪಾಂಡೆ ಹೇಳಿದ್ದಾರೆ.</p>.ವೈಜ್ಞಾನಿಕವಾಗಿ ತೂಕ ಹೆಚ್ಚಿಸುವುದು ಹೇಗೆ? ಇಲ್ಲಿದೆ ಸರಳ ಕ್ರಮಗಳು.ಅಧಿಕಾರ ಹಸ್ತಾಂತರ,ಸಂಪುಟ ಪುನರ್ರಚನೆ ಚರ್ಚೆ ಬಿರುಸು:ಸಿ.ಎಂ ಭೇಟಿಯಾದ ಶಾಸಕರ ದಂಡು. <p>ಪ್ರಧಾನಿ ನರೇಂದ್ರ ಮೋದಿ–ನಿತೀಶ್ ಕುಮಾರ್ ಜೋಡಿಯ ಪ್ರಭಾವಳಿಯ ನೆರವಿನಿಂದ ಎನ್ಡಿಎ ಮೈತ್ರಿಕೂಟವು 243 ಕ್ಷೇತ್ರಗಳ ಪೈಕಿ 203 ಸ್ಥಾನಗಳನ್ನು ಗೆದ್ದು ಬೀಗಿದೆ. ಇತ್ತ ಕಾಂಗ್ರೆಸ್–ಆರ್ಜೆಡಿ ನೇತೃತ್ವದ ‘ಮಹಾಘಟಬಂಧನ್’ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾಗಿದೆ.</p>.ದೇಶದ ಶೇ 80ರಷ್ಟು ಅಂಗವಿಕಲರ ಬಳಿ ಆರೋಗ್ಯ ವಿಮೆ ಇಲ್ಲ : ವರದಿ.ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಆಡಿಯೊ ಬಿಡುಗಡೆ: ದಿನಾಂಕ ನಿಗದಿ.ಹೊಸ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ: ನಡ್ಡಾ ನಂತರ ಯಾರು?.ವಿಡಿಯೋ | ರೈಲಿನಲ್ಲಿ ಮ್ಯಾಗಿ ಬೇಯಿಸಿದ ಮಹಿಳೆ! ಮುಂದೇನಾಯಿತು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲ್ಲಿಯಾ</strong>: ಕೆಲವೇ ದಿನಗಳಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಹೇಳಿದ್ದಾರೆ.</p><p>ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಬಹುಮತ ಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿಎಂ ನಿತೀಶ್ ಕುಮಾರ್ 10ನೇ ಬಾರಿಗೆ ಅಧಿಕಾರವಹಿಸಿಕೊಂಡಿದ್ದಾರೆ. </p><p>ಬಿಜೆಪಿಯ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಗೃಹ ಖಾತೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಂಡೆ, ಮುಂದಿನ ದಿನಗಳಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ನಡೆಸುತ್ತಿರುವ ತಂತ್ರವಾಗಿದೆ ಎಂದು ತಿಳಿಸಿದ್ದಾರೆ. </p>.Ashes 1st Test: ಆಸ್ಟ್ರೇಲಿಯಾ ಗೆಲುವಿಗೆ 205 ರನ್ ಟಾರ್ಗೆಟ್ ನೀಡಿದ ಆಂಗ್ಲರು.Visual Story: ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡ ನಟಿ ಶ್ವೇತಾ ಪ್ರಸಾದ್. <p>ಸರ್ಕಾರದ ನೀತಿಗಳು ಎಂದಿಗೂ ನಿರುದ್ಯೋಗವನ್ನು ಹೋಗಲಾಡಿಸುವ ಹಾಗೂ ಅಭಿವೃದ್ಧಿಯತ್ತ ಸಾಗುವ ಗುರಿಯನ್ನು ಹೊಂದಿಲ್ಲ. ಬಿಜೆಪಿಯ ಏಕೈಕ ಘೋಷಣೆ ಹಿಂದುತ್ವ. ಹಿಂದುತ್ವದ ಹೆಸರಿನಲ್ಲಿ ಸರ್ಕಾರವನ್ನು ನಡೆಸಲು ಹಾಗೂ ಜನರನ್ನು ದಾರಿ ತಪ್ಪಿಸಲು ಬಯಸುತ್ತಿದ್ದಾರೆ ಎಂದು ಪಾಂಡೆ ತಿಳಿಸಿದ್ದಾರೆ.</p><p>ಸಾಮ್ರಾಟ್ ಚೌಧರಿ ಅವರನ್ನು ಗೃಹ ಸಚಿವರನ್ನಾಗಿ ನೇಮಿಸುವುದು ಪಕ್ಷದ ಆಂತರಿಕ ನಿರ್ಧಾರ. ಇದು ಸಂಧಾನದ ಭಾಗವಾಗಿಯೂ ಇರಬಹುದು. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ನಿತೀಶ್ ಕುಮಾರ್ ಅವರು ಕೆಲವೇ ದಿನಗಳಲ್ಲಿ ಪದಚ್ಯುತಗೊಳ್ಳಬಹುದು ಎನ್ನಿಸುತ್ತಿದೆ ಎಂದು ಪಾಂಡೆ ಹೇಳಿದ್ದಾರೆ.</p>.ವೈಜ್ಞಾನಿಕವಾಗಿ ತೂಕ ಹೆಚ್ಚಿಸುವುದು ಹೇಗೆ? ಇಲ್ಲಿದೆ ಸರಳ ಕ್ರಮಗಳು.ಅಧಿಕಾರ ಹಸ್ತಾಂತರ,ಸಂಪುಟ ಪುನರ್ರಚನೆ ಚರ್ಚೆ ಬಿರುಸು:ಸಿ.ಎಂ ಭೇಟಿಯಾದ ಶಾಸಕರ ದಂಡು. <p>ಪ್ರಧಾನಿ ನರೇಂದ್ರ ಮೋದಿ–ನಿತೀಶ್ ಕುಮಾರ್ ಜೋಡಿಯ ಪ್ರಭಾವಳಿಯ ನೆರವಿನಿಂದ ಎನ್ಡಿಎ ಮೈತ್ರಿಕೂಟವು 243 ಕ್ಷೇತ್ರಗಳ ಪೈಕಿ 203 ಸ್ಥಾನಗಳನ್ನು ಗೆದ್ದು ಬೀಗಿದೆ. ಇತ್ತ ಕಾಂಗ್ರೆಸ್–ಆರ್ಜೆಡಿ ನೇತೃತ್ವದ ‘ಮಹಾಘಟಬಂಧನ್’ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾಗಿದೆ.</p>.ದೇಶದ ಶೇ 80ರಷ್ಟು ಅಂಗವಿಕಲರ ಬಳಿ ಆರೋಗ್ಯ ವಿಮೆ ಇಲ್ಲ : ವರದಿ.ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಆಡಿಯೊ ಬಿಡುಗಡೆ: ದಿನಾಂಕ ನಿಗದಿ.ಹೊಸ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ: ನಡ್ಡಾ ನಂತರ ಯಾರು?.ವಿಡಿಯೋ | ರೈಲಿನಲ್ಲಿ ಮ್ಯಾಗಿ ಬೇಯಿಸಿದ ಮಹಿಳೆ! ಮುಂದೇನಾಯಿತು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>