<p><strong>ಲಖನೌ</strong>: ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಸ್ಟಾರ್ ಪ್ರಚಾರಕರಾಗಿ ಹೋಗುತ್ತಿಲ್ಲ, ಬದಲಾಗಿ ಸ್ಟಾರ್ ಡಿವೈಡರ್ (ಸಮಾಜ ವಿಭಜಕ) ಆಗಿ ಹೋಗುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.</p><p>ಬಿಹಾರ ವಿಧಾನಸಭಾ ಚುನಾವಣೆಯು ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಒಬ್ಬರನ್ನಾಗಿ ಹೆಸರಿಸಿದೆ.</p>.ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಪಟಾಕಿಯಿಂದ ಗಾಯಗೊಂಡರೆ ಪ್ರಥಮ ಚಿಕಿತ್ಸೆ ಏನು? ವೈದ್ಯರು ಹೇಳಿದ್ದು ಹೀಗೆ. <p>ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಯಾದವ್, ಯೋಗಿ ಅವರು ಬಿಹಾರಕ್ಕೆ ಸ್ಟಾರ್ ಪ್ರಚಾರಕರಾಗಿ ಅಲ್ಲ, ಬದಲಾಗಿ ಸ್ಟಾರ್ ವಿಭಜಕರಾಗಿ ಹೋಗುತ್ತಿದ್ದಾರೆ. ಬಿಹಾರದ ಜನರು ಎಂದಿಗೂ ಕೋಮುವಾದಿ ವ್ಯಕ್ತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.</p><p>ಪಿಡಿಎಗೆ (ಹಿಂದುಳಿದ ವರ್ಗಗಳು), ದಲಿತ ಮತ್ತು ಆಲ್ಪಸಂಖ್ಯಾತರನ್ನು ಪಿಡಿಎ ಎಂದು ಸಂಕ್ಷಿಪ್ತ ರೂಪದಲ್ಲಿ ಎಸ್ಪಿ ಹೇಳುತ್ತದೆ.) ಹೆದುರುತ್ತಿರುವುದರಿಂದ ಬಿಜೆಪಿ 'ಒಡೆದು ಆಳುವ' ನೀತಿಯನ್ನು ಅನುಸರಿಸುತ್ತಿದೆ ಎಂದು ಅಖಿಲೇಶ್ ತಿಳಿಸಿದ್ದಾರೆ.</p>.ಅಪ್ಪು ಅಜರಾಮರ |ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಪುನೀತ್ ರಾಜಕುಮಾರ್ ಪೂರ್ತಿ ಜೀವನ.ಅಫ್ಗಾನಿಸ್ತಾನ ಹಿಂದೆ ಸರಿದರೂ ತ್ರಿಕೋನ ಸರಣಿ ನಿಗದಿಯಂತೆ ನಡೆಯುತ್ತೆ: ಪಿಸಿಬಿ. <p>ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಯೋಗಿ ವಿರುದ್ಧ ಅಖಿಲೇಶ್ ಗುಡುಗಿದ್ದಾರೆ.</p><p>ಬಿಹಾರ ವಿಧಾನಸಭೆಯ 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. </p>.ನೊಬೆಲ್ ಪ್ರಶಸ್ತಿ ಪುರಸ್ಕೃತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ನಿಧನ.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಸ್ಟಾರ್ ಪ್ರಚಾರಕರಾಗಿ ಹೋಗುತ್ತಿಲ್ಲ, ಬದಲಾಗಿ ಸ್ಟಾರ್ ಡಿವೈಡರ್ (ಸಮಾಜ ವಿಭಜಕ) ಆಗಿ ಹೋಗುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.</p><p>ಬಿಹಾರ ವಿಧಾನಸಭಾ ಚುನಾವಣೆಯು ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಒಬ್ಬರನ್ನಾಗಿ ಹೆಸರಿಸಿದೆ.</p>.ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಪಟಾಕಿಯಿಂದ ಗಾಯಗೊಂಡರೆ ಪ್ರಥಮ ಚಿಕಿತ್ಸೆ ಏನು? ವೈದ್ಯರು ಹೇಳಿದ್ದು ಹೀಗೆ. <p>ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಯಾದವ್, ಯೋಗಿ ಅವರು ಬಿಹಾರಕ್ಕೆ ಸ್ಟಾರ್ ಪ್ರಚಾರಕರಾಗಿ ಅಲ್ಲ, ಬದಲಾಗಿ ಸ್ಟಾರ್ ವಿಭಜಕರಾಗಿ ಹೋಗುತ್ತಿದ್ದಾರೆ. ಬಿಹಾರದ ಜನರು ಎಂದಿಗೂ ಕೋಮುವಾದಿ ವ್ಯಕ್ತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.</p><p>ಪಿಡಿಎಗೆ (ಹಿಂದುಳಿದ ವರ್ಗಗಳು), ದಲಿತ ಮತ್ತು ಆಲ್ಪಸಂಖ್ಯಾತರನ್ನು ಪಿಡಿಎ ಎಂದು ಸಂಕ್ಷಿಪ್ತ ರೂಪದಲ್ಲಿ ಎಸ್ಪಿ ಹೇಳುತ್ತದೆ.) ಹೆದುರುತ್ತಿರುವುದರಿಂದ ಬಿಜೆಪಿ 'ಒಡೆದು ಆಳುವ' ನೀತಿಯನ್ನು ಅನುಸರಿಸುತ್ತಿದೆ ಎಂದು ಅಖಿಲೇಶ್ ತಿಳಿಸಿದ್ದಾರೆ.</p>.ಅಪ್ಪು ಅಜರಾಮರ |ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಪುನೀತ್ ರಾಜಕುಮಾರ್ ಪೂರ್ತಿ ಜೀವನ.ಅಫ್ಗಾನಿಸ್ತಾನ ಹಿಂದೆ ಸರಿದರೂ ತ್ರಿಕೋನ ಸರಣಿ ನಿಗದಿಯಂತೆ ನಡೆಯುತ್ತೆ: ಪಿಸಿಬಿ. <p>ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಯೋಗಿ ವಿರುದ್ಧ ಅಖಿಲೇಶ್ ಗುಡುಗಿದ್ದಾರೆ.</p><p>ಬಿಹಾರ ವಿಧಾನಸಭೆಯ 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. </p>.ನೊಬೆಲ್ ಪ್ರಶಸ್ತಿ ಪುರಸ್ಕೃತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ನಿಧನ.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>