ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಎಸ್‌ಐಆರ್‌ | ಚರ್ಚೆಗೆ ‘ಇಂಡಿಯಾ’ ಪಟ್ಟು : ಸೋಮವಾರವೂ ಪ್ರತಿಭಟನೆ

Published : 28 ಜುಲೈ 2025, 15:24 IST
Last Updated : 28 ಜುಲೈ 2025, 15:24 IST
ಫಾಲೋ ಮಾಡಿ
Comments
‘ಮತದಾನದ ಹಕ್ಕು ಕಸಿಯುವ ಯತ್ನ’
ಜನರ ಹಕ್ಕುಗಳ ಪರವಾಗಿ ‘ಇಂಡಿಯಾ’ ಮೈತ್ರಿಕೂಟವು ಸಂಸತ್ತಿನಲ್ಲಿ ಸೋಮವಾರವೂ ಧ್ವನಿ ಎತ್ತಿತು. ದೇಶದಾದ್ಯಂತ ಎಸ್‌ಐಆರ್‌ ಅನುಷ್ಠಾನವು ದುರ್ಬಲ ವರ್ಗಗಳ ಜನರ ಮತದಾನದ ಹಕ್ಕನ್ನು ಕಸಿಯುವ ವ್ಯವಸ್ಥಿತ ಯತ್ನವಾಗಿದ್ದು ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಆರ್‌ಎಸ್‌ಎಸ್‌–ಬಿಜೆಪಿಯ ಮನುವಾದಿ ಮನಸ್ಥಿತಿಯು ಮೇಲುಗೈ ಸಾಧಿಸಲು ಅವಕಾಶ ನೀಡುವುದಿಲ್ಲ -ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT