‘ಮಾತುಕತೆ ನಡೆಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಸಾಂಕ್ರಾಮಿಕದ ವಿರುದ್ಧದ ಹೋರಾಟಕ್ಕೆ ಜಾಗತಿಕ ಸಹಕಾರ ಅಗತ್ಯ. ಸೋಂಕಿನ ಸಾಮಾಜಿಕ, ಆರ್ಥಿಕ ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಪಾತ್ರ ಮಹತ್ವದ್ದು. ಇದು ಎಲ್ಲರಿಗೂ ಲಸಿಕೆ, ಪರೀಕ್ಷೆ, ಚಿಕಿತ್ಸೆ ನೀಡಲು ಅನುವು ಮಾಡಿಕೊಡಲಿದೆ’ ಎಂದು ಅವರು ಹೇಳಿದ್ದಾರೆ.