‘ರಾಜ್ಯ ಅತ್ಯುನ್ನತ ಕ್ರೀಡಾ ಸಂಸ್ಕೃತಿಯನ್ನು ಹೆಚ್ಚಿಸಲು ಮತ್ತು ಪಂಜಾಬ್ ಅನ್ನು ಕ್ರೀಡಾ ಕ್ಷೇತ್ರದಲ್ಲಿ ಅಗ್ರಸ್ಥಾನಕ್ಕೆ ತರಲು ಮುಖ್ಯಮಂತ್ರಿ ಭಗವಂತ್ ಮಾನ್ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯು ಪಂಜಾಬ್ನ ಮಣ್ಣಿನ ಮಕ್ಕಳ ಜೀವನ ಚರಿತ್ರೆಯನ್ನು ಪಠ್ಯಕ್ರಮದ ಭಾಗವಾಗಿ ಮಾಡಿದೆ. ಇವರುಗಳ ಸಂಕ್ಷಿಪ್ತ ಜೀವನಚರಿತ್ರೆಯನ್ನು ಈ ಬಾರಿಯ ದೈಹಿಕ ಶಿಕ್ಷಣದ ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ‘ ಎಂದು ಬೈನ್ಸ್ ಹೇಳಿದ್ದಾರೆ.