ರ್ಯಾಲಿ: ಮಣಿಪುರ ಏಕತಾ ಸಂಯೋಜನಾ ಸಮಿತಿ (ಸಿಒಸಿಒಎಂಐ) ನೇತೃತ್ವದಲ್ಲಿ ಮೈತೇಯಿ ಜನರ ವಿವಿಧ ಸಂಘಟನೆಗಳು ಶನಿವಾರ ಇಂಫಾಲ್ದಲ್ಲಿ ಬೃಹತ್ ರ್ಯಾಲಿ ನಡೆಸಿದರು. ರಾಜ್ಯದಲ್ಲಿ ಎನ್ಆರ್ಸಿ ಜಾರಿಗೊಳಿಸಬೇಕು ಮತ್ತು ಕುಕಿ ಜನರು ವಾಸವಿರುವ ಪ್ರದೇಶಗಳಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಇರಬೇಕು ಎಂದು ಒತ್ತಾಯಿಸಿ ನಿರ್ಣಯ ಅಂಗೀಕರಿಸಲಾಯಿತು.