ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬುಡಕಟ್ಟು ಜನಾಂಗದವರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಜವಾಹರಲಾಲ್ ನೆಹರೂ ಬುಡಕಟ್ಟು ಪಂಚಶೀಲ, ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ (ಪಿಇಎಸ್ಎ) ಮತ್ತು ಅರಣ್ಯ ಹಕ್ಕು ಕಾಯ್ದೆಗಳನ್ನು ಜಾರಿಗೆ ತರಲಿ ಎಂದು ಬುಡಕಟ್ಟು ಜನಾಂಗದ ಹಕ್ಕಿಗಾಗಿ ಹೋರಾಡುತ್ತಿರುವ ಮೇಧಾ ಪಾಟ್ಕರ್ ಸವಾಲು ಹಾಕಿದ್ದಾರೆ.