ಸಿನಿಮಾ, ಕಲೆ, ಮಾಧ್ಯಮ, ಆರೋಗ್ಯ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಹೆಸರು ಗಳಿಸಿರುವ ವ್ಯಕ್ತಿಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.ಈ ಕ್ಷೇತ್ರದಲ್ಲಿ ಉತ್ತಮ ಕೆಲಸಮಾಡಿ ಜನಮನ ಗೆದ್ದವರು ಹಲವಾರು ಮಂದಿ ಇದ್ದಾರೆ.ಹೊಸ ದೃಷ್ಟಿಕೋಸ ಹೊಂದಿರುವ ಇಂಥಾ ವ್ಯಕ್ತಿಗಳು ರಾಜಕೀಯಕ್ಕೆ ಬಂದರೆ ಒಳ್ಳೆಯದು ಎಂದು ಬಿಜೆಪಿ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.