<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ನವದೆಹಲಿ ಕ್ಷೇತ್ರದಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಿಗೆ ಪ್ರತಿಸ್ಪರ್ಧಿ ಅಭ್ಯರ್ಥಿ ಪರ್ವೇಶ್ ದೂರು ನೀಡಿದ್ದಾರೆ.</p><p>ನವದೆಹಲಿ ಕ್ಷೇತ್ರದಲ್ಲಿ ಅರವಿಂದ ಕೇಜ್ರಿವಾಲ್ ಅವರು ಮತದಾರರಿಗೆ ಹಣ, ಸೀರೆಗಳು, ಮತ್ತು ಕುರ್ಚಿಗಳು ಸೇರಿದಂತೆ ಇತರೆ ವಸ್ತುಗಳನ್ನು ಹಂಚುತ್ತಿದ್ದಾರೆ ಎಂದು ಆರೋಪಿಸಿ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.</p>.ಕೇರಳ: ಬಹುಚರ್ಚಿತ 'ಬಾಯ್ಫ್ರೆಂಡ್ ಕೊಲೆ' ಪ್ರಕರಣ; ಗ್ರೀಷ್ಮಾಗೆ ಗಲ್ಲು.ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ. <p>ಸ್ಥಳೀಯ ನಿವಾಸಿ ಕಲ್ಯಾಣ ಸಂಘಗಳಿಗೆ (ಆರ್ಡಬ್ಲ್ಯೂಎ) ಕುರ್ಚಿಗಳು ಸೇರಿದಂತೆ ಇತರೆ ವಸ್ತುಗಳನ್ನು ವಿತರಿಸಲು ತಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸಿದ್ದಾರೆ. ಈ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ವರ್ಮಾ ಆರೋಪಿಸಿದ್ದಾರೆ.</p><p>ಮತದಾರರಿಗೆ ವಸ್ತುಗಳನ್ನು ಹಂಚುವಂತೆ ಕೇಜ್ರಿವಾಲ್ ತಿಳಿಸಿರುವುದಾಗಿ ಎಎಪಿ ಕಾರ್ಯಕರ್ತ ಒಪ್ಪಿಕೊಂಡಿರುವ ವಿಡಿಯೊ ಇದೆ ಎಂದೂ ವರ್ಮಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>70 ಸದಸ್ಯರ ಬಲ ಹೊಂದಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಹೊರಬೀಳಲಿದೆ.</p>.ನೈಜೀರಿಯಾ | ಟ್ಯಾಂಕರ್ ಪಲ್ಟಿ, ಸ್ಫೋಟ; ಪೆಟ್ರೋಲ್ ತುಂಬಿಕೊಳ್ಳಲು ಹೋದವರು ಸಾವು.ಕ್ರಿಕೆಟರ್ ರಿಂಕು ಸಿಂಗ್ ವರಿಸಲಿರುವ ಸಂಸದೆ ಪ್ರಿಯಾ ಸರೋಜ್: ಖಚಿತಪಡಿಸಿದ ಕುಟುಂಬ.ಏಕರೂಪ ನಾಗರಿಕ ಸಂಹಿತೆ: ಮಸೂದೆಗೆ ಉತ್ತರಾಖಂಡ ಸಂಪುಟ ಅನುಮೋದನೆ.ಯುಕೋ ಬ್ಯಾಂಕ್ನಲ್ಲಿ 250 LBO ಹುದ್ದೆಗಳು: ಕನ್ನಡಿಗರಿಗೆ ಮೀಸಲಿವೆ 35 ಹುದ್ದೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ನವದೆಹಲಿ ಕ್ಷೇತ್ರದಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಿಗೆ ಪ್ರತಿಸ್ಪರ್ಧಿ ಅಭ್ಯರ್ಥಿ ಪರ್ವೇಶ್ ದೂರು ನೀಡಿದ್ದಾರೆ.</p><p>ನವದೆಹಲಿ ಕ್ಷೇತ್ರದಲ್ಲಿ ಅರವಿಂದ ಕೇಜ್ರಿವಾಲ್ ಅವರು ಮತದಾರರಿಗೆ ಹಣ, ಸೀರೆಗಳು, ಮತ್ತು ಕುರ್ಚಿಗಳು ಸೇರಿದಂತೆ ಇತರೆ ವಸ್ತುಗಳನ್ನು ಹಂಚುತ್ತಿದ್ದಾರೆ ಎಂದು ಆರೋಪಿಸಿ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.</p>.ಕೇರಳ: ಬಹುಚರ್ಚಿತ 'ಬಾಯ್ಫ್ರೆಂಡ್ ಕೊಲೆ' ಪ್ರಕರಣ; ಗ್ರೀಷ್ಮಾಗೆ ಗಲ್ಲು.ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ. <p>ಸ್ಥಳೀಯ ನಿವಾಸಿ ಕಲ್ಯಾಣ ಸಂಘಗಳಿಗೆ (ಆರ್ಡಬ್ಲ್ಯೂಎ) ಕುರ್ಚಿಗಳು ಸೇರಿದಂತೆ ಇತರೆ ವಸ್ತುಗಳನ್ನು ವಿತರಿಸಲು ತಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸಿದ್ದಾರೆ. ಈ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ವರ್ಮಾ ಆರೋಪಿಸಿದ್ದಾರೆ.</p><p>ಮತದಾರರಿಗೆ ವಸ್ತುಗಳನ್ನು ಹಂಚುವಂತೆ ಕೇಜ್ರಿವಾಲ್ ತಿಳಿಸಿರುವುದಾಗಿ ಎಎಪಿ ಕಾರ್ಯಕರ್ತ ಒಪ್ಪಿಕೊಂಡಿರುವ ವಿಡಿಯೊ ಇದೆ ಎಂದೂ ವರ್ಮಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>70 ಸದಸ್ಯರ ಬಲ ಹೊಂದಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಹೊರಬೀಳಲಿದೆ.</p>.ನೈಜೀರಿಯಾ | ಟ್ಯಾಂಕರ್ ಪಲ್ಟಿ, ಸ್ಫೋಟ; ಪೆಟ್ರೋಲ್ ತುಂಬಿಕೊಳ್ಳಲು ಹೋದವರು ಸಾವು.ಕ್ರಿಕೆಟರ್ ರಿಂಕು ಸಿಂಗ್ ವರಿಸಲಿರುವ ಸಂಸದೆ ಪ್ರಿಯಾ ಸರೋಜ್: ಖಚಿತಪಡಿಸಿದ ಕುಟುಂಬ.ಏಕರೂಪ ನಾಗರಿಕ ಸಂಹಿತೆ: ಮಸೂದೆಗೆ ಉತ್ತರಾಖಂಡ ಸಂಪುಟ ಅನುಮೋದನೆ.ಯುಕೋ ಬ್ಯಾಂಕ್ನಲ್ಲಿ 250 LBO ಹುದ್ದೆಗಳು: ಕನ್ನಡಿಗರಿಗೆ ಮೀಸಲಿವೆ 35 ಹುದ್ದೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>