ಇಲ್ಲಿ ನಡೆದ ಇಂಡಿಯಾ ಒಕ್ಕೂಟದ ನ್ಯಾಯ್ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಅವರು ನನ್ನ ಪತಿ ಅರವಿಂದ ಕೇಜ್ರಿವಾಲ್ರನ್ನು ಕೊಲ್ಲಬೇಕೆಂದಿದ್ದಾರೆ. ಅವರ ಆಹಾರ ತಯಾರಿಯನ್ನು ಕೂಡ ಕ್ಯಾಮೆರಾದಲ್ಲಿ ಚಿತ್ರೀಕರಿಸಲಾಗುತ್ತಿದೆ. ಇನ್ಸುಲಿನ್ ನಿರಾಕರಿಸಲಾಗುತ್ತಿದೆ. ನನ್ನ ಪತಿ ಮಧುಮೇಹ ಪೀಡಿತರಾಗಿದ್ದು, 12 ವರ್ಷಗಳಿಂದ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ನಿತ್ಯ 50 ಯೂನಿಟ್ ಇನ್ಸುಲಿನ್ ಬೇಕಾಗಿದೆ’ ಎಂದರು.