‘ಶ್ರಾವಸ್ತಿಯಲ್ಲಿ ಉತ್ತರ ಪ್ರದೇಶದಲ್ಲಿಯೇ ಅತಿ ಹೆಚ್ಚು ಶಿಶು ಮರಣ ಪ್ರಮಾಣ ದಾಖಲಾಗುತ್ತಿರುವುದು ಏಕೆ? ಬಸ್ತಿಯ 189 ಪ್ರಾಥಮಿಕ ಶಾಲೆಗಳನ್ನು ಬಳಕೆಗೆ ಅನರ್ಹ ಎಂದು ಘೋಷಿಸಿರುವುದು ಏಕೆ? ಬಸ್ತಿಯ ಸಕ್ಕರೆ ಮಿಲ್ಗಳನ್ನು ಮತ್ತು ಕಬ್ಬು ಬೆಳೆಗಾರರನ್ನು ಬಿಜೆಪಿ ನಿರ್ಲಕ್ಷಿಸಿದ್ದು ಏಕೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.