ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಜಿ. ಕಿಶನ್ ರೆಡ್ಡಿ, ಅಶ್ವಿನಿ ವೈಷ್ಣವ್, ಸರ್ಬಾನಂದ ಸೋನೋವಾಲ್, ಅರ್ಜುನ್ ರಾಮ್ ಮೇಘವಾಲ್ ಮತ್ತು ಭಾರತಿ ಪವಾರ್,ಸಿ.ಟಿ.ರವಿ, ವಿನೋದ್ ತಾವ್ಡೆ, ತರುಣ್ ಚೌಗ್, ಡಿ.ಕೆ.ಆರುಣಾ, ಋತುರಾಜ್ ಸಿನ್ಹಾ, ವಾನತಿ ಶ್ರೀನಿವಾಸನ್, ಸಂಬಿತ್ ಪಾತ್ರಾ, ರಾಜ್ದೀಪ್ ರಾಯ್ ಅವರು ನಿರ್ವಹಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.