'ಬಜೆಟ್ನಲ್ಲಿ ವಜ್ರಗಳು, ಚಪ್ಪಲಿಗಳು ಮತ್ತು ಬೂಟುಗಳನ್ನು ಅಗ್ಗಗೊಳಿಸಲಾಗಿದೆ. ಅಗ್ಗದ ವಜ್ರಗಳು ಬಡವರಿಗೆ ಹೇಗೆ ಸಹಾಯ ಮಾಡುತ್ತವೆ? ಬಡವರ, ಯುವಕರ ಚಪ್ಪಲಿ, ಬೂಟು ಸವೆದು ಹೋಗಿದೆ ಆದರೆ ಅವರ ಸಮಸ್ಯೆಗಳನ್ನು ಬಗೆಹರಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಯುಪಿಯಲ್ಲಿ ಬಿಜೆಪಿಯ ಸಮಯ ಮುಗಿಯುತ್ತಿದೆ' ಎಂದು ಯಾದವ್ ಹೇಳಿದರು.