<p><strong>ನವದೆಹಲಿ:</strong> ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು (ಮಂಗಳವಾರ) ತನ್ನ ಹೊಸ ಚುನಾವಣೆ ಗೀತೆಯನ್ನು ಬಿಡುಗಡೆ ಮಾಡಿದೆ.</p>.<p>ಪಕ್ಷದ ಸಂಸದ ಮನೋಜ್ ತಿವಾರಿ ಅವರು ಈ ಗೀತೆಯನ್ನು ಹಾಡಿದ್ದಾರೆ. ಕೆಲವು ಹಾಡುಗಳನ್ನು ರೀಮಿಕ್ಸ್ ಮಾಡಿ ಈ ಗೀತೆಯನ್ನು ರಚಿಸಲಾಗಿದೆ ಎಂದು ತಿವಾರಿ ಹೇಳಿದ್ದಾರೆ. </p>.<p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.</p> .Delhi Polls: ಶಿವಸೇನಾ(UBT) ತಟಸ್ಥ; ಕಾಂಗ್ರೆಸ್, AAP ಪರ ಪ್ರಚಾರ ಇಲ್ಲ; ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು (ಮಂಗಳವಾರ) ತನ್ನ ಹೊಸ ಚುನಾವಣೆ ಗೀತೆಯನ್ನು ಬಿಡುಗಡೆ ಮಾಡಿದೆ.</p>.<p>ಪಕ್ಷದ ಸಂಸದ ಮನೋಜ್ ತಿವಾರಿ ಅವರು ಈ ಗೀತೆಯನ್ನು ಹಾಡಿದ್ದಾರೆ. ಕೆಲವು ಹಾಡುಗಳನ್ನು ರೀಮಿಕ್ಸ್ ಮಾಡಿ ಈ ಗೀತೆಯನ್ನು ರಚಿಸಲಾಗಿದೆ ಎಂದು ತಿವಾರಿ ಹೇಳಿದ್ದಾರೆ. </p>.<p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.</p> .Delhi Polls: ಶಿವಸೇನಾ(UBT) ತಟಸ್ಥ; ಕಾಂಗ್ರೆಸ್, AAP ಪರ ಪ್ರಚಾರ ಇಲ್ಲ; ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>