ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕ ಕುನಾಲ್ ಘೋಷ್, ‘ಇಡೀ ಚುನಾವಣೆಯು ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ನಡೆಯುತ್ತಿದೆ. ಹೀಗಿರುವಾಗ ಟಿಎಂಸಿ ಮತ್ತು ರಾಜ್ಯ ಪೊಲೀಸರ ವಿರುದ್ಧ ಸುಳ್ಳುಗಳನ್ನು ಹರಡುವುದು ಸರಿಯಲ್ಲ. ಬಶೀರ್ಹಾಟ್ ಫಲಿತಾಂಶ ಏನಾಗುತ್ತದೆ ಎಂಬುದು ಬಿಜೆಪಿಗೆ ತಿಳಿದಿದೆ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದೆ’ ಎಂದು ಟೀಕಿಸಿದ್ದಾರೆ.