ಮುರ್ಷಿದಾಬಾದ್ ಜಿಲ್ಲೆಯ ಸಂಸರ್ಗಂಜ್ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಪಕ್ಷಾಂತರ ಮಾಡುವವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ. ಒಂದು ವೇಳೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರೆ ಬಿಜೆಪಿ ಪ್ರಾಬಲ್ಯ ಮತ್ತಷ್ಟು ಕುಸಿಯಲಿದೆ’ ಎಂದು ಹೇಳಿದ್ದಾರೆ.