‘ನಾನು, ರಂಜನ್ಬೆನ್ ಧನಂಜಯ ಭಟ್, 2024ರ ಲೋಕಸಭಾ ಚುನಾವಣೆಗೆ ವೈಯಕ್ತಿಕ ಕಾರಣಗಳಿಂದಾಗಿ ಸ್ಪರ್ಧಿಸದಿರಲು ಇಚ್ಛಿಸುವುದಿಲ್ಲ’ ಎಂದು ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ.
ಅವರನ್ನು ವಡೋದರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಸುವ ಬಿಜೆಪಿ ನಿರ್ಧಾರವನ್ನು ಪ್ರತಿಭಟಿಸಿ ನಗರದ ವಿವಿಧ ಭಾಗಗಳಲ್ಲಿ ಬ್ಯಾನರ್ಗಳು ಪ್ರತ್ಯಕ್ಷವಾಗಿದ್ದವು. ಇದರ ಬೆನ್ನಲ್ಲೆ ಕಣದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ.