<p><strong>ಪಟ್ನಾ</strong>: ಬಿಹಾರದ ಬಿಜೆಪಿ ಹಿರಿಯ ಸಂಸದ ಸಂಜಯ್ ಜೈಸ್ವಾಲ್ ಅವರಿಗೆ ಅಪರಿಚಿತರು ₹10 ಕೋಟಿ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ತಮ್ಮ ಮಗನನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಕರೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಲೋಕಸಭೆಯಲ್ಲಿ ಪ್ರಸ್ತುತ ಬಿಜೆಪಿ ಮುಖ್ಯ ಸಚೇತಕರಾಗಿರುವ ಜೈಸ್ವಾಲ್ ಅವರಿಗೆ ಶುಕ್ರವಾರ ಕರೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಪುತ್ತೂರು | ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್.ಬಲೂಚಿಸ್ತಾನವನ್ನು ಪ್ರತ್ಯೇಕಿಸಿ ಹೇಳಿಕೆ; ಸಲ್ಮಾನ್ ಖಾನ್ ‘ಉಗ್ರ’ ಎಂದ ಪಾಕಿಸ್ತಾನ. <p>ಶುಕ್ರವಾರ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ದೂರವಾಣಿ ಕರೆಗಳು ಬಂದಿದ್ದು, ₹10 ಕೋಟಿಗೆ ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಹಣ ನೀಡದಿದ್ದರೆ ತಮ್ಮ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಜೈಸ್ವಾಲ್ ತಿಳಿಸಿದ್ದಾರೆ. ಈ ಸಂಬಂಧ ಬೆಟ್ಟಿಯಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p><p>ಈ ಅಪರಿಚಿತರು ಕ್ರಿಮಿನಲ್ ಗ್ಯಾಂಗ್ನೊಂದಿಗೆ ಸಂಪರ್ಕ ಹೊಂದಿರಬಹುದು ಅಥವಾ ಯಾವುದೋ ರಾಜಕೀಯ ದ್ವೇಷ ಇರಬಹುದು. ಹೀಗಾಗಿ ಎಲ್ಲಾ ಆಯಾಮಗಳಿಂದಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜೈಸ್ವಾಲ್, ಬಿಹಾರ ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದರು. ಪ್ರಸ್ತುತ ಪಶ್ಚಿಮ ಚಂಪಾರಣ್ ಲೋಕಸಭೆಯನ್ನು ಪ್ರತಿನಿಧಿಸಿದ್ದಾರೆ.</p>.ನಮ್ಮ ಆಸ್ತಿ ಬಗ್ಗೆ ತನಿಖೆಗೆ ನಾವು ಸಿದ್ದ, ನೀವು? RSSಗೆ ಪ್ರಿಯಾಂಕ್ ಖರ್ಗೆ ಸವಾಲು.ಖಾಸಗಿ ಬಸ್ಗಳು, ಟ್ರಾವೆಲ್ಸ್ ವಿರುದ್ಧ ತೆಲಂಗಾಣ ಸಾರಿಗೆ ಇಲಾಖೆ ಭಾರಿ ಕಾರ್ಯಾಚರಣೆ.ಕರ್ನೂಲ್ ಬಸ್ ದುರಂತ |ಬೈಕ್ ಸವಾರ ಮದ್ಯ ಸೇವಿಸಿದ್ದನು: FSL ವರದಿಯಲ್ಲಿ ಬಹಿರಂಗ .Women's World Cup: INDW vs BNGW; ಟಾಸ್ ಗೆದ್ದ ಭಾರತ, ಫೀಲ್ಡಿಂಗ್ ಆಯ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ಬಿಜೆಪಿ ಹಿರಿಯ ಸಂಸದ ಸಂಜಯ್ ಜೈಸ್ವಾಲ್ ಅವರಿಗೆ ಅಪರಿಚಿತರು ₹10 ಕೋಟಿ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ತಮ್ಮ ಮಗನನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಕರೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಲೋಕಸಭೆಯಲ್ಲಿ ಪ್ರಸ್ತುತ ಬಿಜೆಪಿ ಮುಖ್ಯ ಸಚೇತಕರಾಗಿರುವ ಜೈಸ್ವಾಲ್ ಅವರಿಗೆ ಶುಕ್ರವಾರ ಕರೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಪುತ್ತೂರು | ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್.ಬಲೂಚಿಸ್ತಾನವನ್ನು ಪ್ರತ್ಯೇಕಿಸಿ ಹೇಳಿಕೆ; ಸಲ್ಮಾನ್ ಖಾನ್ ‘ಉಗ್ರ’ ಎಂದ ಪಾಕಿಸ್ತಾನ. <p>ಶುಕ್ರವಾರ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ದೂರವಾಣಿ ಕರೆಗಳು ಬಂದಿದ್ದು, ₹10 ಕೋಟಿಗೆ ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಹಣ ನೀಡದಿದ್ದರೆ ತಮ್ಮ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಜೈಸ್ವಾಲ್ ತಿಳಿಸಿದ್ದಾರೆ. ಈ ಸಂಬಂಧ ಬೆಟ್ಟಿಯಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p><p>ಈ ಅಪರಿಚಿತರು ಕ್ರಿಮಿನಲ್ ಗ್ಯಾಂಗ್ನೊಂದಿಗೆ ಸಂಪರ್ಕ ಹೊಂದಿರಬಹುದು ಅಥವಾ ಯಾವುದೋ ರಾಜಕೀಯ ದ್ವೇಷ ಇರಬಹುದು. ಹೀಗಾಗಿ ಎಲ್ಲಾ ಆಯಾಮಗಳಿಂದಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜೈಸ್ವಾಲ್, ಬಿಹಾರ ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದರು. ಪ್ರಸ್ತುತ ಪಶ್ಚಿಮ ಚಂಪಾರಣ್ ಲೋಕಸಭೆಯನ್ನು ಪ್ರತಿನಿಧಿಸಿದ್ದಾರೆ.</p>.ನಮ್ಮ ಆಸ್ತಿ ಬಗ್ಗೆ ತನಿಖೆಗೆ ನಾವು ಸಿದ್ದ, ನೀವು? RSSಗೆ ಪ್ರಿಯಾಂಕ್ ಖರ್ಗೆ ಸವಾಲು.ಖಾಸಗಿ ಬಸ್ಗಳು, ಟ್ರಾವೆಲ್ಸ್ ವಿರುದ್ಧ ತೆಲಂಗಾಣ ಸಾರಿಗೆ ಇಲಾಖೆ ಭಾರಿ ಕಾರ್ಯಾಚರಣೆ.ಕರ್ನೂಲ್ ಬಸ್ ದುರಂತ |ಬೈಕ್ ಸವಾರ ಮದ್ಯ ಸೇವಿಸಿದ್ದನು: FSL ವರದಿಯಲ್ಲಿ ಬಹಿರಂಗ .Women's World Cup: INDW vs BNGW; ಟಾಸ್ ಗೆದ್ದ ಭಾರತ, ಫೀಲ್ಡಿಂಗ್ ಆಯ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>