ಕೂಡಲೇ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಗಳನ್ನು ನೇಮಿಸುವ ಮೂಲಕ ಕರ್ನಾಟಕ ಭವನದಲ್ಲಿ ಕನ್ನಡದ ವಾತಾವರಣ ಸೃಷ್ಟಿಗೆ ಕ್ರಮ ಕೈಗೊಳ್ಳಬೇಕು ಎಂದು ಬಿ.ವೈ. ರಾಘವೇಂದ್ರ, ಶೋಭಾ ಕರಂದ್ಲಾಜೆ, ವೈ.ದೇವೇಂದ್ರಪ್ಪ, ಎಸ್.ಮುನಿಸ್ವಾಮಿ, ಎ.ನಾರಾಯಣಸ್ವಾಮಿ, ರಾಜಾ ಅಮರೇಶ ನಾಯ್ಕ, ಡಾ.ಉಮೇಶ ಜಾಧವ್, ಬಿ.ಎನ್. ಬಚ್ಚೇಗೌಡ, ತೇಜಸ್ವಿ ಸೂರ್ಯ, ಪಿ.ಸಿ. ಗದ್ದಿಗೌಡರ್, ಶಿವಕುಮಾರ್ ಉದಾಸಿ ಅವರನ್ನು ಒಳಗೊಂಡ ಸಂಸದರ ನಿಯೋಗ ಆಗ್ರಹಿಸಿದೆ.