ದೇಶದ ಗಡಿಗಳ ಭದ್ರತೆ, ಬಡತನ ಮತ್ತು ಭ್ರಷ್ಟಚಾರ ನಿರ್ಮೂಲನೆ, ಉದ್ಯೋಗ ಸೃಷ್ಟಿ ಯಾವುದೇ ವಿಚಾರಗಳಲ್ಲಿ ನೀಡಿದ ಭರವಸೆಗಳನ್ನು ಬಿಜೆಪಿ ಈಡೇರಿಸಲಿಲ್ಲ ಎಂದು ಮಾಯಾವತಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ದಲಿತರು, ಆದಿವಾಸಿಗಳು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡದ ಕಾರಣ ನಮ್ಮ ಪಕ್ಷವನ್ನು ಸ್ಥಾಪಿಸಲಾಯಿತು ಎಂದಿದ್ದಾರೆ.
ಕಾಂಗ್ರೆಸ್ ಜಾತಿವಾದಿ, ಕೋಮುವಾದಿ, ಬಂಡವಾಳಶಾಹಿ ಮನಸ್ಥಿತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.