‘ದೇಶದಲ್ಲಿ ರಹಸ್ಯವಾಗಿ ಸರ್ವಾಧಿಕಾರವನ್ನು ಹೇರಲು ಮೋದಿ ಸರ್ಕಾರ, ಬಿಜೆಪಿ ಮತ್ತು ಆರ್ಎಸ್ಎಸ್ ಹಂಬಲಿಸುತ್ತಿವೆ. ಈ ಮೂಲಕ ಭಾರತದ ಜನರ ಮೇಲೆ ‘ಮನುವಾದ ಮನಃಸ್ಥಿತಿ’ಯನ್ನು ಹೇರಲಿದ್ದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಸಿದುಕೊಳ್ಳಲಿದೆ’ ಎಂದು ‘ಎಕ್ಸ್’ ವೇದಿಕೆಯಲ್ಲಿ ತಿಳಿಸಿದ್ದಾರೆ.