'ಸನಾತನ ಧರ್ಮವು ಕೋಮುವಾದವನ್ನು ಬೋಧಿಸುವುದಿಲ್ಲ. ಜನರು ಕೋಮುವಾದದ ಹೆಸರಿನಲ್ಲಿ ಕಚ್ಚಾಡುವುದನ್ನು ಬಿಜೆಪಿ, ಆರ್ಎಸ್ಎಸ್ ಮತ್ತು ಜನ ಸಂಘ ಬಯಸುತ್ತವೆ. ಅವರು ಹಿಂದೂ ಧರ್ಮ ಮತ್ತು ಹಿಂದುತ್ವವನ್ನು ಹೈಜಾಕ್ ಮಾಡಿದ್ದಾರೆ. ಹಿಂದೂ ಧರ್ಮ ಮತ್ತು ಹಿಂದುತ್ವವನ್ನು ಬಿಜೆಪಿ ಮತ್ತು ಆರ್ಎಸ್ಎಸ್ ಎಂದುಕೊಂಡಿದ್ದಾರೆ. ಆದರೆ, ಅದು ಹಾಗಲ್ಲ' ಎಂದು ಒತ್ತಿ ಹೇಳಿದ್ದಾರೆ.