‘ತಿದ್ದುಪಡಿಯು ಸಂವಿಧಾನದಲ್ಲಿ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ. ತಿದ್ದುಪಡಿ ಅನ್ವಯ ಸಕಾರಾತ್ಮಕ ಸಲಹೆ ಹಾಗೂ ಟೀಕೆಯೂ ಅಪರಾಧಕ್ಕೆ ಸಮಾನವೆಂಬಂತೆ ಗುರುತಿಸಲಾಗಿದೆ. ಇದು ಜನರಲ್ಲಿ ಭೀತಿಯನ್ನು ಉಂಟು ಮಾಡಿದ್ದು, ಸಲಹೆಯನ್ನು ನೀಡಲೂ ಅವರು ಹಿಂಜರಿಯುವಂತೆ ಮಾಡಿದೆ’ ಎಂದು ಸುರೇಂದ್ರನ್ ಆರೋಪಿಸಿದ್ದಾರೆ.