‘ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ಅಡಿ ವಿಧಿಸಿರುವ ನಿಷೇಧಾಜ್ಞೆ ಸಂದೇಶ್ಖಾಲಿಯ ಇನ್ನೂ ಕೆಲವೆಡೆ ಜಾರಿಯಲ್ಲಿರುವ ಕಾರಣ ನೀಡಿ ನಮ್ಮನ್ನು ತಡೆಯಲಾಗಿದೆ’ ಎಂದು ಬಿಜೆಪಿಯ ಮಹಿಳಾ ಮುಖಂಡರು ಆರೋಪಿಸಿದ್ದಾರೆ. ಜೊತೆಗೆ, ನಿಷೇಧಾಜ್ಞೆ ನೆಪ ಹೇಳಿ ಕೋಲ್ಕತ್ತದ ನ್ಯೂಟೌನ್ನಲ್ಲಿಯೇ ತಮ್ಮನ್ನು ತಡೆದಿರುವುದು ಖಂಡನಾರ್ಹ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.