ಸಂಬಂಧ ಮೊದಲಿನಂತಿಲ್ಲ!
ಠಾಕೂರ್ ಹಾಗೂ ದಲಿತ ಸಮುದಾಯಗಳ ನಡುವೆರಾಜ್ಯದ ಕೆಲವು ಕಡೆ ನಡೆದ ಘರ್ಷಣೆಗಳು ಹಾಗೂ ಭೀಮಸೇನೆ ಸಂಸ್ಥಾಪಕ ಚಂದ್ರಶೇಖರ್ಬಂಧನವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅವಧಿಯಲ್ಲಿ ಜರುಗಿದವು. ಇವು ದಲಿತ ಸಮುದಾಯದಲ್ಲಿ ಬಿಜೆಪಿ ಬಗ್ಗೆ ಅಸಮಾಧಾನ ಹುಟ್ಟುಹಾಕಿವೆ ಎಂಬುದನ್ನು ಪಕ್ಷದ ಮುಖಂಡರು ಒಪ್ಪಿಕೊಳ್ಳುತ್ತಾರೆ.