<p><strong>ಕೋಲ್ಕತ್ತ</strong>: ಬಂಗಾಳದ ಜನರ ಜೊತೆ ಬಿಜೆಪಿಯ ಚಿಂತನೆ ಹೊಂದಿಕೆಯಾಗುವುದಿಲ್ಲ ಎಂದು ಟಿಎಂಸಿ ನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಿಜೆಪಿ ನಾಯಕರನ್ನು ‘ವಲಸೆ ಹಕ್ಕಿಗಳು‘ ಎಂದು ಕರೆದಿದ್ದಾರೆ.</p>.ಸಿಎಂ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ: ಆರ್.ಅಶೋಕ.ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್. <p>ಬಂಗಾಳ ಮತ್ತು ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆಯಿಲ್ಲ. ಏಕೆಂದರೆ ನಮ್ಮ ರಾಜ್ಯದ ಸಂಸ್ಕೃತಿ ಹಾಗೂ ಸಾಂಪ್ರದಾಯವನ್ನು ಅನುಸರಿಸುತ್ತಿರುವಾಗ ದೆಹಲಿಯಿಂದ ಬಂದ ವಲಸೆ ಹಕ್ಕಿಗಳು ( ಬಿಜೆಪಿ) ನಮ್ಮ ಬಗ್ಗೆ ಸುಳ್ಳು ಸುದ್ದಿಗಳನ್ನು ಇಲ್ಲಿ ಪಸರಿಸುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಎಸ್ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ.ಪ್ರಜ್ವಲ್ ಪ್ರಕರಣ | ಇದೇನಾ ಮಾತೃಶಕ್ತಿಯ ಆರಾಧನೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ.<p>ಈ ಲೋಕಸಭಾ ಚುನಾವಣೆಯು ಬಿಜೆಪಿಯವರ ಭವಿಷ್ಯವನ್ನು ನಿರ್ಧರಿಸುತ್ತದೆ ಹಾಗೂ ಅವರ ಪಿತೂರಿಗಳಿಗೆ ಶಿಕ್ಷೆ ನೀಡುತ್ತದೆ ಎಂದು ಮಮತಾ ತಿಳಿಸಿದ್ದಾರೆ.</p> .ರಾಜ್ಯದ ಐದು ಕಡೆ 45 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ. <p>ಚುನಾವಣಾ ರ್ಯಾಲಿಗಳ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ನೀಡಿಲ್ಲ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಬಂಗಾಳದ ಜನರ ಜೊತೆ ಬಿಜೆಪಿಯ ಚಿಂತನೆ ಹೊಂದಿಕೆಯಾಗುವುದಿಲ್ಲ ಎಂದು ಟಿಎಂಸಿ ನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಿಜೆಪಿ ನಾಯಕರನ್ನು ‘ವಲಸೆ ಹಕ್ಕಿಗಳು‘ ಎಂದು ಕರೆದಿದ್ದಾರೆ.</p>.ಸಿಎಂ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ: ಆರ್.ಅಶೋಕ.ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್. <p>ಬಂಗಾಳ ಮತ್ತು ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆಯಿಲ್ಲ. ಏಕೆಂದರೆ ನಮ್ಮ ರಾಜ್ಯದ ಸಂಸ್ಕೃತಿ ಹಾಗೂ ಸಾಂಪ್ರದಾಯವನ್ನು ಅನುಸರಿಸುತ್ತಿರುವಾಗ ದೆಹಲಿಯಿಂದ ಬಂದ ವಲಸೆ ಹಕ್ಕಿಗಳು ( ಬಿಜೆಪಿ) ನಮ್ಮ ಬಗ್ಗೆ ಸುಳ್ಳು ಸುದ್ದಿಗಳನ್ನು ಇಲ್ಲಿ ಪಸರಿಸುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಎಸ್ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ.ಪ್ರಜ್ವಲ್ ಪ್ರಕರಣ | ಇದೇನಾ ಮಾತೃಶಕ್ತಿಯ ಆರಾಧನೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ.<p>ಈ ಲೋಕಸಭಾ ಚುನಾವಣೆಯು ಬಿಜೆಪಿಯವರ ಭವಿಷ್ಯವನ್ನು ನಿರ್ಧರಿಸುತ್ತದೆ ಹಾಗೂ ಅವರ ಪಿತೂರಿಗಳಿಗೆ ಶಿಕ್ಷೆ ನೀಡುತ್ತದೆ ಎಂದು ಮಮತಾ ತಿಳಿಸಿದ್ದಾರೆ.</p> .ರಾಜ್ಯದ ಐದು ಕಡೆ 45 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ. <p>ಚುನಾವಣಾ ರ್ಯಾಲಿಗಳ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ನೀಡಿಲ್ಲ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>