ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪಿಣರಾಯಿ ವಿಜಯನ್ ಅವರು ಬೆಂಗಾವಲು ಪಡೆಯೊಂದಿಗೆ ಪಾಲಕ್ಕಾಡ್ ಜಿಲ್ಲೆಯ ಚಾಲಿಸ್ಸೆರಿ ಮೂಲಕ ಹಾದು ಹೋಗುವಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾನೆ. ಆತನನ್ನು ಕೂಡಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.