ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ 7 ಸೈನಿಕರ ಸಾವು: ಸೇನೆ ಘೋಷಣೆ

Last Updated 8 ಫೆಬ್ರುವರಿ 2022, 12:29 IST
ಅಕ್ಷರ ಗಾತ್ರ

ನವದೆಹಲಿ: ಅರುಣಾಚಲ ಪ್ರದೇಶದ ಕಮೆಂಗ್‌ ಸೆಕ್ಟರ್‌ನಲ್ಲಿ ಫೆ.6ರಂದು ಸಂಭವಿಸಿದ್ದ ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ ಏಳು ಸೈನಿಕರೂ ಹುತಾತ್ಮರಾಗಿರುವುದಾಗಿ ಸೇನೆ ಮಂಗಳವಾರ ಖಚಿತ ಪಡಿಸಿದೆ.

ಎಲ್ಲ ಸೈನಿಕರ ದೇಹಗಳನ್ನೂ ಹಿಮದ ಅಡಿಯಿಂದ ಹೊರತೆಗೆಯಲಾಗಿದೆ ಎಂದೂ ಸೇನೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT