<p><strong>ಚೆನ್ನೈ</strong>: ಇಲ್ಲಿನ ವಿಮಾನ ನಿಲ್ಧಾಣಕ್ಕೆ ಇಂದು (ಮಂಗಳವಾರ) ಬಾಂಬ್ ಬೆದರಿಕೆಯ ಸಂದೇಶ ಬಂದಿದೆ ಎಂದು ವಿಮಾನನಿಲ್ಧಾಣದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಸುಮಾರು 237 ಪ್ರಯಾಣಿಕರಿದ್ದ ಅಂತರರಾಷ್ಟ್ರೀಯ ವಿಮಾನವು ಚೆನ್ನೈಗೆ ಮರಳುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಮಾಘ ಸಪ್ತಮಿ: ಪುರಿಯ ಚಂದ್ರಭಾಗ ಕಡಲ ತೀರದಲ್ಲಿ ಸಾವಿರಾರು ಭಕ್ತರಿಂದ ಪವಿತ್ರ ಸ್ನಾನ.Kumbh Stampede ಡಿಜಿಟಲ್ ಕುಂಭದಲ್ಲಿ ಮೃತರ ಸಂಖ್ಯೆ ಮುಚ್ಚಿಹಾಕಲು ಯತ್ನ: ಅಖಿಲೇಶ್.<p>ವಿಮಾನನಿಲ್ಧಾಣಕ್ಕೆ ವಿಮಾನ ಆಗಮಿಸಿದ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಬಾಂಬ್ ಬೆದರಿಕೆ ಹಿನ್ನೆಲೆ ನಡೆಸಲಾದ ತಪಾಸಣೆಯಲ್ಲಿ ಪ್ರಯಾಣಿಕರ ವಸ್ತುಗಳನ್ನು ಸ್ಕ್ಯಾನ್ ಮಾಡುವುದು ಸೇರಿದಂತೆ ಸಂಪೂರ್ಣವಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ವಿಮಾನನಿಲ್ಧಾಣದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇತ್ತೀಚೆಗೆ ತಮಿಳುನಾಡಿನ ಈರೋಡ್ ಜಿಲ್ಲೆಯ ಎರಡು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆಯ ಇ– ಮೇಲ್ಗಳು ಬಂದಿದ್ದವು.</p>.ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದೀರಾ?: ಅಸ್ಸಾಂ ಸರ್ಕಾರಕ್ಕೆ ಕೋರ್ಟ್ ತರಾಟೆ.Maha Kumbh 2025: ಸಂಗಮದಲ್ಲಿ ಮಿಂದೆದ್ದ ಭೂತಾನ್ ದೊರೆ ಜಿಗ್ಮೆ ಖೆಸರ್.Delhi Election | ಬಿಜೆಪಿ ಗೂಂಡಾಗಿರಿ, ಆಯೋಗದಿಂದ ಪಕ್ಷಪಾತಿ ಧೋರಣೆ: ಆತಿಶಿ ಆರೋಪ.ಮಹಾರಾಷ್ಟ್ರ: ಹೆತ್ತವರ ಮನೆಯಲ್ಲಿಯೇ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಇಲ್ಲಿನ ವಿಮಾನ ನಿಲ್ಧಾಣಕ್ಕೆ ಇಂದು (ಮಂಗಳವಾರ) ಬಾಂಬ್ ಬೆದರಿಕೆಯ ಸಂದೇಶ ಬಂದಿದೆ ಎಂದು ವಿಮಾನನಿಲ್ಧಾಣದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಸುಮಾರು 237 ಪ್ರಯಾಣಿಕರಿದ್ದ ಅಂತರರಾಷ್ಟ್ರೀಯ ವಿಮಾನವು ಚೆನ್ನೈಗೆ ಮರಳುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಮಾಘ ಸಪ್ತಮಿ: ಪುರಿಯ ಚಂದ್ರಭಾಗ ಕಡಲ ತೀರದಲ್ಲಿ ಸಾವಿರಾರು ಭಕ್ತರಿಂದ ಪವಿತ್ರ ಸ್ನಾನ.Kumbh Stampede ಡಿಜಿಟಲ್ ಕುಂಭದಲ್ಲಿ ಮೃತರ ಸಂಖ್ಯೆ ಮುಚ್ಚಿಹಾಕಲು ಯತ್ನ: ಅಖಿಲೇಶ್.<p>ವಿಮಾನನಿಲ್ಧಾಣಕ್ಕೆ ವಿಮಾನ ಆಗಮಿಸಿದ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಬಾಂಬ್ ಬೆದರಿಕೆ ಹಿನ್ನೆಲೆ ನಡೆಸಲಾದ ತಪಾಸಣೆಯಲ್ಲಿ ಪ್ರಯಾಣಿಕರ ವಸ್ತುಗಳನ್ನು ಸ್ಕ್ಯಾನ್ ಮಾಡುವುದು ಸೇರಿದಂತೆ ಸಂಪೂರ್ಣವಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ವಿಮಾನನಿಲ್ಧಾಣದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇತ್ತೀಚೆಗೆ ತಮಿಳುನಾಡಿನ ಈರೋಡ್ ಜಿಲ್ಲೆಯ ಎರಡು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆಯ ಇ– ಮೇಲ್ಗಳು ಬಂದಿದ್ದವು.</p>.ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದೀರಾ?: ಅಸ್ಸಾಂ ಸರ್ಕಾರಕ್ಕೆ ಕೋರ್ಟ್ ತರಾಟೆ.Maha Kumbh 2025: ಸಂಗಮದಲ್ಲಿ ಮಿಂದೆದ್ದ ಭೂತಾನ್ ದೊರೆ ಜಿಗ್ಮೆ ಖೆಸರ್.Delhi Election | ಬಿಜೆಪಿ ಗೂಂಡಾಗಿರಿ, ಆಯೋಗದಿಂದ ಪಕ್ಷಪಾತಿ ಧೋರಣೆ: ಆತಿಶಿ ಆರೋಪ.ಮಹಾರಾಷ್ಟ್ರ: ಹೆತ್ತವರ ಮನೆಯಲ್ಲಿಯೇ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>