ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಮುಕ್ತಾಯಗೊಳಿಸಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಅನಿಲ್ ದೇಶಮುಖ್ ಅವರ ಜಾಮೀನು ಮನವಿಯ ವಿಚಾರಣೆ ಪೂರ್ಣಗೊಂಡಿದೆ. ಆದೇಶವನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದೆ ಎಂದು ‘ಎಎನ್ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ 2021ರ ನವೆಂಬರ್ನಲ್ಲಿ ಮೊದಲಿಗೆ ಜಾರಿ ನಿರ್ದೇಶನಾಲಯ, ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ದೇಶ್ಮುಖ್ ಅವರನ್ನು ಬಂಧಿಸಿತ್ತು.
Bombay High Court reserves order on bail plea of former Maharashtra minister Anil Deshmukh, in money laundering case. The hearing in the matter has been completed today.