ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ರಾಹ್ಮಣರಿದ್ದಾರೆ. ಇಲ್ಲಿರುವ ಬ್ರಾಹ್ಮಣರು ಹಿಂದುಳಿದಿದ್ದು, ಅರ್ಚಕ ವೃತ್ತಿಯಲ್ಲಿದ್ದವರಿಗೂ ಹೆಚ್ಚಿನ ಆದಾಯ ಇಲ್ಲ. ಹಾಗಾಗಿ ನಮ್ಮ ಸಂಘಟನೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಬ್ರಾಹ್ಮಣರಿಗೆ ತಿಂಗಳಲ್ಲಿ ₹5,000 ಪಿಂಚಣಿ ಸೇರಿದಂತೆ 15 ಬೇಡಿಕೆಗಳನ್ನು ಮುಂದಿಡಲಿದೆ.