<p><strong>ಭುವನೇಶ್ವರ (ಪಿಟಿಐ):</strong> ಒಡಿಶಾದ ಪುರಿಯಲ್ಲಿ ಜೂನ್ 3ರಿಂದ 5ರವರೆಗೆ ನಡೆಯಲಿರುವ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ವಿಪತ್ತು ಅಪಾಯ ತಗ್ಗಿಸುವ ಕುರಿತ ಎರಡನೇ ತಾಂತ್ರಿಕ ಸಭೆಯಲ್ಲಿ 11 ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.</p>.<p>‘ವಿಪತ್ತು ಸಂದರ್ಭಗಳನ್ನು ಎದುರಿಸಲು ಕೈಗೊಂಡಿರುವ ಸಿದ್ಧತೆ, ಪರಿಣಾಮಕಾರಿ ಚಂಡಮಾರುತ ನಿರ್ವಹಣೆ, ಮುನ್ಸೂಚನಾ ವ್ಯವಸ್ಥೆಯಲ್ಲಿ ಒಡಿಶಾ ಜಾಗತಿಕವಾಗಿ ಜನಪ್ರಿಯತೆ ಪಡೆದಿರುವುದರಿಂದ ರಾಜ್ಯವು ಸಮಾವೇಶದ ಆತಿಥ್ಯವನ್ನು ವಹಿಸಿದೆ’ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ತಿಳಿಸಿದ್ದಾರೆ.</p>.<p class="bodytext">ಭಾರತ, ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ, ಈಜಿಪ್ಟ್, ಅರಬ್ ಸಂಯುಕ್ತ ಸಂಸ್ಥಾನ (ಯುಎಇ), ಇಥಿಯೋಪಿಯಾ, ಇರಾನ್, ಇಂಡೋನೇಷ್ಯಾ ದೇಶದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p class="bodytext">ವಿಪತ್ತು ಅಪಾಯ ತಗ್ಗಿಸುವ ಕುರಿತ ಮೊದಲ ತಾಂತ್ರಿಕ ಸಭೆಯು ಏಪ್ರಿಲ್ 29 ಮತ್ತು 30ರಂದು ವರ್ಚುವಲ್ ಆಗಿ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ (ಪಿಟಿಐ):</strong> ಒಡಿಶಾದ ಪುರಿಯಲ್ಲಿ ಜೂನ್ 3ರಿಂದ 5ರವರೆಗೆ ನಡೆಯಲಿರುವ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ವಿಪತ್ತು ಅಪಾಯ ತಗ್ಗಿಸುವ ಕುರಿತ ಎರಡನೇ ತಾಂತ್ರಿಕ ಸಭೆಯಲ್ಲಿ 11 ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.</p>.<p>‘ವಿಪತ್ತು ಸಂದರ್ಭಗಳನ್ನು ಎದುರಿಸಲು ಕೈಗೊಂಡಿರುವ ಸಿದ್ಧತೆ, ಪರಿಣಾಮಕಾರಿ ಚಂಡಮಾರುತ ನಿರ್ವಹಣೆ, ಮುನ್ಸೂಚನಾ ವ್ಯವಸ್ಥೆಯಲ್ಲಿ ಒಡಿಶಾ ಜಾಗತಿಕವಾಗಿ ಜನಪ್ರಿಯತೆ ಪಡೆದಿರುವುದರಿಂದ ರಾಜ್ಯವು ಸಮಾವೇಶದ ಆತಿಥ್ಯವನ್ನು ವಹಿಸಿದೆ’ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ತಿಳಿಸಿದ್ದಾರೆ.</p>.<p class="bodytext">ಭಾರತ, ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ, ಈಜಿಪ್ಟ್, ಅರಬ್ ಸಂಯುಕ್ತ ಸಂಸ್ಥಾನ (ಯುಎಇ), ಇಥಿಯೋಪಿಯಾ, ಇರಾನ್, ಇಂಡೋನೇಷ್ಯಾ ದೇಶದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p class="bodytext">ವಿಪತ್ತು ಅಪಾಯ ತಗ್ಗಿಸುವ ಕುರಿತ ಮೊದಲ ತಾಂತ್ರಿಕ ಸಭೆಯು ಏಪ್ರಿಲ್ 29 ಮತ್ತು 30ರಂದು ವರ್ಚುವಲ್ ಆಗಿ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>