ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೆಸಿಆರ್ಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು, ವೈದ್ಯರು ನಿಗಾ ವಹಿಸುತ್ತಿದ್ದಾರೆ.
'ಬಿಆರ್ಎಸ್ ಅಧ್ಯಕ್ಷ ಕೆಸಿಆರ್ ಅವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ತಜ್ಞರ ಆರೈಕೆಯಲ್ಲಿದ್ದಾರೆ. ಹಿತೈಷಿಗಳ ಬೆಂಬಲ ಹಾಗೂ ಹಾರೈಕೆಯೊಂದಿಗೆ ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ' ಎಂದು ಪುತ್ರಿ, ಎಂಎಲ್ಸಿ ಕೆ. ಕವಿತಾ ಹೇಳಿದ್ದಾರೆ.