ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರುಸಾರ್ವಜನಿಕ ಹಿತಾಸಕ್ತಿ ಮತ್ತು ತಮ್ಮ ಪಕ್ಷದ ಹೋರಾಟದ ದೃಷ್ಟಿಯಿಂದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರಿಗೆ ಬೆಂಬಲ ನೀಡಲು ನಮ್ಮ ಪಕ್ಷ ನಿರ್ಧಾರ ಮಾಡಿದೆ. ಈ ಬಗ್ಗೆ ನಾನು ಇಂದು ಔಪಚಾರಿಕವಾಗಿ ಘೋಷಣೆ ಮಾಡುತ್ತೀದ್ದೇನೆ ಎಂದು ಟ್ವೀಟ್ಮಾಡಿದ್ದಾರೆ.