ವಿಧಾನಸಭೆ ಚುನಾವಣೆ ನಡೆಯುವ ಈ ನಾಲ್ಕು ರಾಜ್ಯಗಳಲ್ಲಿ ಬಿಎಸ್ಪಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ಇತರೆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ದಲಿತರು, ಶೋಷಿತರು, ಬುಡಕಟ್ಟು ಜನರು, ಹಿಂದುಳಿದ ವರ್ಗ, ಮುಸ್ಲಿಮರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ನಮ್ಮ ಪಕ್ಷ ಶ್ರಮಿಸಲಿದೆ ಎಂದರು.