ಜಾರ್ಖಂಡ್ನ ಗೊಡ್ಡಾದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಗೆ ತರಬೇಕು ಎಂದು ಬಿಜೆಪಿಯ ಸದಸ್ಯ ನಿಶಿಕಾಂತ್ ದುಬೆ ಆಗ್ರಹಿಸಿದರು. ಈ ಪ್ರದೇಶದಲ್ಲಿ ಸಂತಾಲ್ ಸಮುದಾಯಕ್ಕೆ ಸೇರಿದ ಜನರ ಸಂಖ್ಯೆ ಇಳಿಕೆಯಾಗುತ್ತಿದ್ದು, ಬಾಂಗ್ಲಾದೇಶಿ ವಲಸಿಗರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದರು.