ಇದಕ್ಕೆ ಒಪ್ಪಿದ ಮುಖ್ಯನ್ಯಾಯಮೂರ್ತಿ ಯು.ಯು.ಲಿಲಿತ್ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು, ಅರ್ಜಿಗಳನ್ನು ವಿಷಯಾಧಾರಿಕವಾಗಿ ಬೇರ್ಪಡಿಸಲು ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿತು. ಈ ರೀತಿ ವಿಷಯಾಧಾರಿತವಾಗಿ ಬೇರ್ಪಡಿಸಿದ ಅರ್ಜಿಗಳಿಗೆ ಕೇಂದ್ರವು ಪ್ರತಿಕ್ರಿಯಿಸಬೇಕು ಎಂದು ಹೇಳಿತು.