ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಅಸಾಂವಿಧಾನಿಕ, ಪಕ್ಷಪಾತದ ಕ್ರಮ: ಸಿಎಎಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ

Published : 12 ಮಾರ್ಚ್ 2024, 23:30 IST
Last Updated : 12 ಮಾರ್ಚ್ 2024, 23:30 IST
ಫಾಲೋ ಮಾಡಿ
Comments
ಸಿಎಎ ಕುರಿತ ವದಂತಿಗಳಿಂದ ವಿಚಲಿತರಾಗಬೇಡಿ. ಇದರ ಉದ್ದೇಶ ಬಾಂಗ್ಲಾದೇಶ ಆಫ್ಗಾನಿಸ್ತಾನ ಮತ್ತು ಪಾಕಿಸ್ತಾನದಿಂದ ನಿರಾಶ್ರಿತರಿಗೆ ಪೌರತ್ವ ನೀಡುವುದೇ ಆಗಿದೆ.
ಸೈಯದ್‌ ಶಾಹನವಾಜ್ ಹುಸೇನ್,  ಬಿಜೆಪಿ ನಾಯಕ
ಸಿಎಎ ವಿರೋಧಿಸುವ ಮೂಲಕ ವಿರೋಧಪಕ್ಷಗಳು ನೆರೆ ರಾಷ್ಟ್ರಗಳಲ್ಲಿದ್ದ ಧಾರ್ಮಿಕ ಅಲ್ಪಸಂಖ್ಯಾತರ ಭಾರತೀಯ ಪೌರತ್ವ ಪಡೆಯುವ ಹಕ್ಕು ಕಸಿದುಕೊಳ್ಳುತ್ತಿವೆ.  ಪ್ರತಿಪಕ್ಷದವರಲ್ಲಿ ಮಾನವೀಯತೆ ಸತ್ತುಹೋಗಿದೆಯೇ?. 
ಅನುರಾಗ್ ಠಾಕೂರ್‌, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT