ನವದೆಹಲಿ (ಪಿಟಿಐ): ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ ಪ್ರಾಸಿಕ್ಯೂಷನ್ ದೂರನ್ನು ವಿಚಾರಣಾ ನ್ಯಾಯಾಲಯವು ಅಧಿಕಾರಯುತವಾಗಿ ಗುರುತಿಸಿದ ನಂತರದಲ್ಲಿ, ಬಂಧನವು ಕಾನೂನುಬದ್ಧವೇ ಎಂಬುದನ್ನು ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಬಹುದೇ ಎಂಬ ಪ್ರಶ್ನೆಯನ್ನು ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ.