‘ಉತ್ಸವದ ವೇದಿಕೆಯಲ್ಲಿ ನಾವು ಪೌರತ್ವ ತಿದ್ದುಪಡಿ ಕಾಯ್ದೆ, ಆದಿವಾಸಿಗಳ ಹತ್ಯೆ, ಭೂ ಕಾಯ್ದೆ ತಿದ್ದುಪಡಿ ಸೇರಿದಂತೆ ಬಿಜೆಪಿ ನೇತೃತ್ವದ ಸರ್ಕಾರ ಹಾಗೂ ಕಾರ್ಪೋರೇಟ್ ಕಂಪನಿಗಳ ಕಾರ್ಯನಿರ್ವಹಣೆ ಬಗ್ಗೆ ಚರ್ಚೆ ಮಾಡಬೇಕೆಂದುಕೊಂಡಿದ್ದೆವು’ ಎಂದು ಚಾಮ್ಸ್ಕಿ ಮತ್ತು ಪ್ರಸಾದ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.